ಫಲಾನುಭವಿ ವಿದ್ಯಾಪೋಷಕ್ ವಿದ್ಯಾರ್ಥಿನಿಯ ನೂತನ ಮನೆಗೆ ಉಡುಗೊರೆ
ಪ್ರಥಮ ಬಿ. ಕಾಂ. ಓದುತ್ತಿರುವ ವಿದ್ಯಾಪೋಷಕ್ ವಿದ್ಯಾರ್ಥಿನಿ ಭವ್ಯಶ್ರೀಯ ನೂತನ ಮನೆಯ ‘ಗೃಹ ಪ್ರವೇಶ’ವು ದಿನಾಂಕ 17-11-2022 ರಂದು ಕುಂದಾಪುರದ ನೇರಳಕಟ್ಟೆಯಲ್ಲಿ ಜರಗಿತು. ಈ ಸಂದರ್ಭದಲ್ಲಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ವಿದ್ಯಾಪೋಷಕ್ ವತಿಯಿಂದ ರೂಪಾಯಿ 50,000/-ದ ಉಡುಗೊರೆ ನೀಡಿ ಪ್ರೋತ್ಸಾಹಿಸಿದರು. ಸಂಸ್ಥೆಯ ಕಾರ್ಯದರ್ಶಿ ಮುರಲಿ ಕಡೆಕಾರ್, ಜತೆ ಕಾರ್ಯದರ್ಶಿಗಳಾದ ಪ್ರೊ. ನಾರಾಯಣ ಎಂ. ಹೆಗಡೆ, ಎಚ್. ಎನ್. ಶೃಂಗೇಶ್ವರ ಉಪಸ್ಥಿತರಿದ್ದರು. ಕಳೆದ ವರ್ಷ ವಿದ್ಯಾಪೋಷಕ್ ‘ವಿನಮ್ರ ಸಹಾಯ ವಿತರಣಾ’ ಸಮಾರಂಭಕ್ಕೆ ಮಗಳನ್ನು ತಂದೆ(ವೆಂಕಟರಮಣ […]
ಫಲಾನುಭವಿ ವಿದ್ಯಾಪೋಷಕ್ ವಿದ್ಯಾರ್ಥಿನಿಯ ನೂತನ ಮನೆಗೆ ಉಡುಗೊರೆ Read More »