ಕಿಶೋರ ಯಕ್ಷಗಾನ ಸಂಭ್ರಮ – 2022 ಉದ್ಘಾಟನಾ ಕಾರ್ಯಕ್ರಮ
ಯಕ್ಷಗಾನದಂತಹ ಕಲೆ ಕಲಿಕೆಗೆ ಪೂರಕ ಯಕ್ಷಗಾನ ಕಲೆ ಕಲಿಕೆಗೆ ಪೂರಕವಾಗಿದೆ. ಈ ಕಲೆಯು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಮಹತ್ತರ ಪಾತ್ರವನ್ನು ವಹಿಸುತ್ತದೆ ಎಂದು ಪರ್ಯಾಯ ಶ್ರೀ ಕೃಷ್ಣಾಪುರ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ನುಡಿದರು. ಅವರು ಉಡುಪಿ ಯಕ್ಷಶಿಕ್ಷಣ ಟ್ರಸ್ಟ್ನ ಕಿಶೋರ ಯಕ್ಷಗಾನ ಸಂಭ್ರಮ-2022ನ್ನು ನವೆಂಬರ್ 27 ರಂದು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಅನುಗ್ರಹಿಸಿದರು. ಯಕ್ಷಶಿಕ್ಷಣ ಟ್ರಸ್ಟ್ನ ಅಧ್ಯಕ್ಷರಾದ ಉಡುಪಿ ಶಾಸಕ ಶ್ರೀ ಕೆ. ರಘುಪತಿ ಭಟ್ ಸಮಾರಂಭದ ಅಧ್ಯಕ್ಷತೆವಹಿಸಿದ್ದರು. ಮುಖ್ಯ […]
ಕಿಶೋರ ಯಕ್ಷಗಾನ ಸಂಭ್ರಮ – 2022 ಉದ್ಘಾಟನಾ ಕಾರ್ಯಕ್ರಮ Read More »








