70 ಸಾವಿರ ನಿಧಿ ಸಮರ್ಪಣೆಯೊಂದಿಗೆ 70ರ ಆಚರಣೆ
ಯಕ್ಷಗಾನ ಕಲಾರಂಗದ ಕಾರ್ಯಕಾರಿ ಸಮಿತಿಯ ಸದಸ್ಯರಾದ ಎ. ಅನಂತರಾಜ ಉಪಾಧ್ಯಾಯರು ತಮ್ಮ 70ರ ವರ್ಷಾಚರಣೆಯನ್ನು ಸರಳವಾಗಿ ಆಚರಿಸಿ ಯಕ್ಷಗಾನ ಕಲಾರಂಗಕ್ಕೆ ರೂಪಾಯಿ 70 ಸಾವಿರ ನಿಧಿ ಸಮರ್ಪಿಸುವುದರ ಮೂಲಕ ಜನ್ಮದಿನದ ಆಚರಣೆಯನ್ನು ಅರ್ಥಪೂರ್ಣವಾಗಿಸಿಕೊಂಡರು. ಕಳೆದ ಹತ್ತು ವರ್ಷಗಳಿಂದ ಪ್ರತಿನಿತ್ಯ ಸಂಸ್ಥೆಗೆ ಬಂದು ಕೋಶಾಧಿಕಾರಿ ಕೆ. ಮನೋಹರರಿಗೆ ಬ್ಯಾಂಕಿನ ವ್ಯವಹಾರ ಮತ್ತು ಲೆಕ್ಕಾಚಾರಕ್ಕೆ ಸಹಕರಿಸುತ್ತಿದ್ದಾರೆ. ಅವರ ನಿಸ್ಪ್ರಹ ಸೇವೆಯನ್ನು ಲಕ್ಷಿಸಿ ಎರಡು ವರ್ಷದ ಹಿಂದೆ ಅವರಿಗೆ ಸಂಸ್ಥೆ ಸೇವಾಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು. ಸಂಬಂಧದಲ್ಲಿ ಕಾರ್ಯದರ್ಶಿ ಮುರಲಿ ಕಡೆಕಾರರ […]
70 ಸಾವಿರ ನಿಧಿ ಸಮರ್ಪಣೆಯೊಂದಿಗೆ 70ರ ಆಚರಣೆ Read More »








