ವಿದ್ಯಾಪೋಷಕ್ ವಿದ್ಯಾರ್ಥಿನಿಗೆ ನವೀಕೃತ ಮನೆಯ ಹಸ್ತಾಂತರ 13-04-2021
ವಿದ್ಯಾಪೋಷಕ್ ವಿದ್ಯಾರ್ಥಿನಿಗೆ ನವೀಕೃತ ಮನೆಯ ಹಸ್ತಾಂತರ ಉಡುಪಿ : ಉಡುಪಿಯ ಯಕ್ಷಗಾನ ಕಲಾರಂಗ ಸಂಸ್ಥೆಯು ಕಾರ್ಕಳ ತಾಲೂಕಿನ ಅಜೆಕಾರ್ ನ ವಿದ್ಯಾಪೋಷಕ್ ಫಲಾನುಭವಿ ಅಂತಿಮ ಪದವಿ ವಿದ್ಯಾರ್ಥಿನಿ ನಿರೀಕ್ಷಾಳಿಗೆ ನವೀಕೃತ ಮನೆ ‘ಶ್ರೀಗುರು’ ಹಸ್ತಾಂತರ ಕಾರ್ಯಕ್ರಮ ದಿನಾಂಕ 13-04-2021ರಂದು ಜರಗಿತು. ಮನೆಯ ಪ್ರಾಯೋಜಕತ್ವ ವಹಿಸಿದ C4U ಚಾನಲ್ನ ಮಾಲಕ ಗುರುರಾಜ ಅಮೀನ್ ಮತ್ತು ಜಯಲಕ್ಷ್ಮೀ ಅಮೀನ್ ದಂಪತಿಗಳು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ನಂತರ ನಡೆದ ಕಾರ್ಯಕ್ರಮದಲ್ಲಿ ಅಭ್ಯಾಗತರಾಗಿ ಉದ್ಯಮಿ ಯು. ವಿಶ್ವನಾಥ ಶೆಣೈ, ನಿವೃತ್ತ ಅಧ್ಯಾಪಕ ರಾಜಗೋಪಾಲ …
ವಿದ್ಯಾಪೋಷಕ್ ವಿದ್ಯಾರ್ಥಿನಿಗೆ ನವೀಕೃತ ಮನೆಯ ಹಸ್ತಾಂತರ 13-04-2021 Read More »