ಯಕ್ಷಗಾನ ಕಲಾರಂಗದಿಂದ ವಿದ್ಯಾಪೋಷಕ್ ವಿದ್ಯಾರ್ಥಿಗಳಿಗೆ ಕಿಟ್ ವಿತರಣೆ
ಉಡುಪಿ : ಯಕ್ಷಗಾನ ಕಲಾರಂಗದ ಆಯ್ದ 574 ವಿದ್ಯಾಪೋಷಕ ವಿದ್ಯಾರ್ಥಿಗಳಿಗೆ ‘ಗೀವ್ ಇಂಡಿಯಾ’ ಸಂಸ್ಥೆಯು ಕೊಡಮಾಡಿದ ತಲಾ ರೂ. 1000/- ಮೌಲ್ಯದ ಆಹಾರದ ಕಿಟ್ ವಿತರಿಸುವ ಕಾರ್ಯಕ್ರಮ ಸೆಪ್ಟಂಬರ್ 11 ಹಾಗೂ 12, 2021 ರಂದು ಸಂಪನ್ನಗೊಂಡಿತು. ಸೆಪ್ಟಂಬರ್ 11 ರಂದು ಸಂಸ್ಥೆಯ ಕಛೇರಿಯಲ್ಲಿ ವಿದ್ಯಾಪೋಷಕ್ ದಾನಿಗಳಾದ ಎ. ಮುರಾರಿ ರಾವ್ ಹಾಗೂ ಚಂದ್ರಕಲಾ ರಾವ್ ದಂಪತಿಗಳು ಸಾಂಕೇತಿಕವಾಗಿ ಕಿಟ್ ವಿತರಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಎಸ್.ವಿ.ಭಟ್, ಕೋಶಾಧಿಕಾರಿ ಪ್ರೊ. ಸದಾಶಿವ ರಾವ್, ಜತೆಕಾರ್ಯದರ್ಶಿಗಳಾದ […]
ಯಕ್ಷಗಾನ ಕಲಾರಂಗದಿಂದ ವಿದ್ಯಾಪೋಷಕ್ ವಿದ್ಯಾರ್ಥಿಗಳಿಗೆ ಕಿಟ್ ವಿತರಣೆ Read More »