Yakshagana Kalaranga

Past Events

ತಲ್ಲೂರು ಕನಕಾ-ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಸಹಿತ ವಿವಿಧ ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ ಯಕ್ಷಗಾನ ಕಲಾರಂಗವು ಪ್ರತಿ ವರ್ಷ ಯಕ್ಷಗಾನ ವಿದ್ವಾಂಸರಿಗೆ ನೀಡುವ ತಲ್ಲೂರು ಕನಕಾ-ಅಣ್ಣಯ್ಯ ಶೆಟ್ಟಿ ಪ್ರಶಸ್ತಿಯನ್ನು ತೆಂಕುತಿಟ್ಟಿನ ಹಿರಿಯ ಯಕ್ಷಗಾನ ಗುರು ಕರ್ಗಲ್ಲು ವಿಶ್ವೇಶ್ವರ ಭಟ್ ಇವರಿಗೆ ಹಾಗೂ ಸಹೃದಯಿ ಕಲಾ ಪೋಷಕ ಮಟ್ಟಿ ಮುರಲೀಧರ ರಾವ್ ಮತ್ತು ಅರ್ಥಧಾರಿ, ಲೇಖಕ ಪೆರ್ಲ ಕೃಷ್ಣ ಭಟ್ ನೆನಪಿನಲ್ಲಿ ನೀಡುವ ಯಕ್ಷಗಾನ ಕಲಾರಂಗ ಪ್ರಶಸ್ತಿಯನ್ನು ಅನುಕ್ರಮವಾಗಿ ಹಿರಿಯ ಅರ್ಥಧಾರಿಗಳಾದ ವಾಸುದೇವ ರಾವ್ ಸುರತ್ಕಲ್ ಹಾಗೂ ಉಮಾಕಾಂತ ಭಟ್ಟ ಕೆರೇಕೈ ಇವರಿಗೆ ನೀಡಲಾಯಿತು. ಪ್ರಶಸ್ತಿ ಪ್ರದಾನ ಸಮಾರಂಭ ಸೆಪ್ಟಂಬರ್ 26, […]

ತಲ್ಲೂರು ಕನಕಾ-ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಸಹಿತ ವಿವಿಧ ಪ್ರಶಸ್ತಿ ಪ್ರದಾನ ಸಮಾರಂಭ Read More »

ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ 21ನೇ ಮನೆ ಹಸ್ತಾಂತರ

ಉಡುಪಿ : ಮಂದಾರ್ತಿ ಮೇಳದ ಕಲಾವಿದ ಚಂದ್ರ ನಾಯ್ಕ ಹಾಗೂ ಮಕ್ಕಳಾದ ಯಕ್ಷಗಾನ ಕಲಾರಂಗದ ಉದ್ಯೋಗಿ ಸಂಗೀತಾ ಮತ್ತು ದ್ವಿತಿಯ ಪಿ.ಯು.ಸಿ ಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾಪೋಷಕ್ ವಿದ್ಯಾರ್ಥಿನಿ ಗೀತಾ ಇವರ ಕುಟುಂಬಕ್ಕೆ, ಮೈಸೂರು ಮರ್ಕಂಟೈಲ್ ಕಂಪನಿ ಲಿ. ನ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಎಚ್. ಎಸ್. ಶೆಟ್ಟಿ ಬೆಂಗಳೂರು ಇವರ ನೆರವಿನಿಂದ ಮಂದಾರ್ತಿಯಲ್ಲಿ ನಿರ್ಮಿಸಲಾದ ನೂತನ ಮನೆ ‘ರಾಜೀವ ಸದನ’ದ ಹಸ್ತಾಂತರ ಕಾರ್ಯಕ್ರಮ ದಿನಾಂಕ 30-09-2021 ರಂದು ಸಂಪನ್ನಗೊಂಡಿತು. ಜ್ಯೋತಿ ಬೆಳಗಿಸಿ, ಮನೆಯನ್ನು ಉದ್ಘಾಟಿಸಿ ಮಾತನಾಡಿದ

ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ 21ನೇ ಮನೆ ಹಸ್ತಾಂತರ Read More »

ಯಕ್ಷಗಾನ ಕಲಾರಂಗದಿಂದ ವಿದ್ಯಾಪೋಷಕ್ ವಿದ್ಯಾರ್ಥಿಗಳಿಗೆ ಕಿಟ್ ವಿತರಣೆ

ಉಡುಪಿ : ಯಕ್ಷಗಾನ ಕಲಾರಂಗದ ಆಯ್ದ 574 ವಿದ್ಯಾಪೋಷಕ ವಿದ್ಯಾರ್ಥಿಗಳಿಗೆ ‘ಗೀವ್ ಇಂಡಿಯಾ’ ಸಂಸ್ಥೆಯು ಕೊಡಮಾಡಿದ ತಲಾ ರೂ. 1000/- ಮೌಲ್ಯದ ಆಹಾರದ ಕಿಟ್ ವಿತರಿಸುವ ಕಾರ್ಯಕ್ರಮ ಸೆಪ್ಟಂಬರ್ 11 ಹಾಗೂ 12, 2021 ರಂದು ಸಂಪನ್ನಗೊಂಡಿತು. ಸೆಪ್ಟಂಬರ್ 11 ರಂದು ಸಂಸ್ಥೆಯ ಕಛೇರಿಯಲ್ಲಿ ವಿದ್ಯಾಪೋಷಕ್ ದಾನಿಗಳಾದ ಎ. ಮುರಾರಿ ರಾವ್ ಹಾಗೂ ಚಂದ್ರಕಲಾ ರಾವ್ ದಂಪತಿಗಳು ಸಾಂಕೇತಿಕವಾಗಿ ಕಿಟ್ ವಿತರಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಎಸ್.ವಿ.ಭಟ್, ಕೋಶಾಧಿಕಾರಿ ಪ್ರೊ. ಸದಾಶಿವ ರಾವ್, ಜತೆಕಾರ್ಯದರ್ಶಿಗಳಾದ

ಯಕ್ಷಗಾನ ಕಲಾರಂಗದಿಂದ ವಿದ್ಯಾಪೋಷಕ್ ವಿದ್ಯಾರ್ಥಿಗಳಿಗೆ ಕಿಟ್ ವಿತರಣೆ Read More »

ಯಕ್ಷಗಾನ ಕಲಾರಂಗಕ್ಕೆ ಶ್ರೀ ಆನಂದ ಸಾಗರ ಭೇಟಿ

ಉಡುಪಿ : ಕರ್ನಾಟಕ ಸರಕಾರದಿಂದ ಕ್ಯಾಬಿನೆಟ್ ಸ್ಥಾನವನ್ನು ಹೊಂದಿದ ಕರ್ನಾಟಕ ಸಾವಯವ ಕೃಷಿ ಮೆಷಿನ್‍ನ ಅಧ್ಯಕ್ಷರಾದ ಶ್ರೀ ಆನಂದ ಆ.ಶ್ರೀ, ಸಾಗರ ಇವರು ಇಂದು (16-09-2021) ಯಕ್ಷಗಾನ ಕಲಾರಂಗದ ಕಚೇರಿಗೆ ಭೇಟಿ ನೀಡಿದರು. ಸಂಸ್ಥೆಯ ಕಾರ್ಯದರ್ಶಿ ಮುರಲಿ ಕಡೆಕಾರ್ ಯಕ್ಷಗಾನ ಕಲಾರಂಗದ ಕಾರ್ಯಚಟುವಟಿಕೆಗಳು, ಜತೆಗೆ ನಿಟ್ಟೂರು ಪ್ರೌಢಶಾಲೆ ‘ನಿಟ್ಟೂರು ಸ್ವರ್ಣ’ ಮತ್ತು ಕೇದಾರೋತ್ಥಾನ ಟ್ರಸ್ಟ್ ಹೇಗೆ ಹಡಿಲು ಭೂಮಿಯಲ್ಲಿ ಸಾವಯವ ಬೇಸಾಯವನ್ನು ಮಾಡುತ್ತಿದೆ ಎಂಬುದನ್ನು ವಿವರಿಸಿದರು. ನಿಟ್ಟೂರು ಪ್ರೌಢಶಾಲೆ ಹಾಗೂ ಕೆ. ರಘುಪತಿ ಭಟ್ ನೇತೃತ್ವದ ಕೇದಾರೋತ್ಥಾನ

ಯಕ್ಷಗಾನ ಕಲಾರಂಗಕ್ಕೆ ಶ್ರೀ ಆನಂದ ಸಾಗರ ಭೇಟಿ Read More »

ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿ ದೀಪಕ್ ಕಾಮತ್ ರಿಂದ ಆರ್ಥಿಕ ನೆರವು

ಬೆಂಗಳೂರಿನಲ್ಲಿ ಸಿಂಜಿನ್ ಇಂಟರ್‌ನ್ಯಾಷನಲ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿ ದೀಪಕ್ ಕಾಮತ್,ಹಿರಿಯಡ್ಕ (course completed 2014) ಅಗಸ್ಟ್ 14ರಂದು ಕಚೇರಿಗೆ ಆಗಮಿಸಿ ರೂ 30000 ದೇಣಿಗೆಯನ್ನು ನೀಡಿದನು. ವಿದ್ಯಾಪೋಷಕ್ ಕೋಶಾಧಿಕಾರಿ ಪ್ರೊ. ಕೆ. ಸದಾಶಿವ ರಾವ್ ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಮುರಳಿ ಕಡೆಕಾರ್ ಜತೆ ಕಾರ್ಯದರ್ಶಿ ಎಚ್. ಎನ್. ಶೃಂಗೇಶ್ವರ ಸದಸ್ಯರಾದ ಎಚ್. ಎನ್. ವೆಂಕಟೇಶ್ ಉಪಸ್ಥಿತರಿದ್ದರು. ಈತ ಪ್ರತಿವರ್ಷ ಸಂಸ್ಥೆ ಗೆ ದೇಣಿಗೆ ನೀಡುತ್ತಾ ಬಂದಿರುವುದು ಕೃತಜ್ಞತಾಭಾವದ ದ್ಯೋತಕವಾಗಿದೆ.

ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿ ದೀಪಕ್ ಕಾಮತ್ ರಿಂದ ಆರ್ಥಿಕ ನೆರವು Read More »

Proff. R L Bhat Abhinandane

ಪ್ರೊ. ಆರ್.ಎಲ್. ಭಟ್ ಇವರಿಗೆ ಗೌರವಾರ್ಪಣೆ. ಉಡುಪಿ :ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಭೌತಶಾಸ್ತ್ರ ಉಪನ್ಯಾಸಕರು, ಹಿರಿಯ ರಂಗ ನಿರ್ದೇಶಕರೂ ಆದ ಪ್ರೊಫೆಸರ್ ಆರ್. ಎಲ್. ಭಟ್ ಇವರನ್ನು ಯಕ್ಷಗಾನ ಕಲಾರಂಗದ ವತಿಯಿಂದ ಇಂದು (10-8-2021)ಅಂಬಲಪಾಡಿಯ ಅವರ ಮನೆಯಲ್ಲಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಅವರ ಧರ್ಮಪತ್ನಿ ಸಂಗೀತ ವಿದುಷಿ ವಾರಿಜಾಕ್ಷಿ ಆರ್.ಎಲ್. ಭಟ್ ಇವರು ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷರಾದ ಎಂ. ಗಂಗಾಧರ್ ರಾವ್ ಸ್ಮರಣಿಕೆ ನೀಡಿ ಗೌರವಿಸಿ ಆರ್.ಎಲ್. ಭಟ್ ಇವರು ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ನೀಡುವ ವಿದ್ಯಾಪೋಷಕ್

Proff. R L Bhat Abhinandane Read More »

vidyaposhak 20th Mane Hasthantara

ವಿದ್ಯಾಪೋಷಕ್ ವಿದ್ಯಾರ್ಥಿನಿಗೆ ಯಕ್ಷಗಾನ ಕಲಾರಂಗದಿಂದ ಮನೆ ಹಸ್ತಾಂತರ ಉಡುಪಿ : ಯಕ್ಷಗಾನ ಕಲಾರಂಗ ಕುಂದಾಪುರದ ವಿದ್ಯಾಪೋಷಕ್ ವಿದ್ಯಾರ್ಥಿನಿ ಶ್ರೀನಿಧಿ (IPUC) ಇವಳಿಗೆ ಸುಮಾರು 6 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ‘ಪಾವನಿ’ ಮನೆಯ ಉದ್ಘಾಟನೆ 17-07-2021 ಶನಿವಾರ ನೆರವೇರಿತು. ಅಭ್ಯಾಗತರಾಗಿ ಮೈಸೂರು ಮರ್ಕಂಟೈಲ್ ಕಂ. ಲಿ. ನ ಆಡಳಿತ ನಿರ್ದೇಶಕರಾದ ಶ್ರೀ ಎಚ್. ಎಸ್. ಶೆಟ್ಟಿ, ಮಂಗಳೂರಿನ ಉದ್ಯಮಿ ಶ್ರೀ ಗೋಕುಲನಾಥ ಪ್ರಭು, ಬೆಂಗಳೂರಿನ ವೈದ್ಯ ವಿಜ್ಞಾನಿ ಡಾ. ರಾಜಾ ವಿಜಯ್ ಕುಮಾರ್, ಮಂಗಳೂರಿನ ವೈದ್ಯರಾದ ಡಾ.

vidyaposhak 20th Mane Hasthantara Read More »

Kalantharanga – 2020 ಬಿಡುಗಡೆ

  ಯಕ್ಷಗಾನ ಕಲಾರಂಗದ “ಕಲಾಂತರಂಗ 2020” ಬಿಡುಗಡೆ ಉಡುಪಿ : ಯಕ್ಷಗಾನ ಕಲಾರಂಗದ ಒಂದು ವರ್ಷದ ಚಟುವಟಿಕೆಗಳ ಕುರಿತ ಅಪೂರ್ವ ಮಾಹಿತಿವುಳ್ಳ  “ಕಲಾಂತರಂಗ 2020”ನ್ನು ನಿಟ್ಟೂರು ಪ್ರೌಢಶಾಲೆಯ ರಜತ ಸಭಾಭವನದಲ್ಲಿ ಎಪ್ರಿಲ್ 16, 2021ರಂದು ಕರ್ಣಾಟಕ ಬ್ಯಾಂಕಿನ ಆಡಳಿತ ನಿರ್ದೇಶಕರಾದ ಮಹಾಬಲೇಶ್ವರ ಎಂ.ಎಸ್. ಮತ್ತು ಶಾಸಕರಾದ  ಕೆ. ರಘುಪತಿ ಭಟ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಹಾಬಲೇಶ್ವರ ಎಂ.ಎಸ್. ಕಲಾರಂಗ ಎಲ್ಲಾ ಸಂಸ್ಥೆಗಳಿಗೂ ಮಾದರಿಯಾಗಿದ್ದು, ಕರ್ಣಾಟಕ ಬ್ಯಾಂಕ್ ಕಲಾರಂಗದ ಚಟುವಟಿಕೆಗಳಿಗೆ ತನ್ನಿಂದಾದ ನೆರವನ್ನು ನೀಡಲು ಸದಾ ಸಿದ್ಧವಿದೆ

Kalantharanga – 2020 ಬಿಡುಗಡೆ Read More »

We're currently hard at work gathering information and crafting content to bring you the best experience. Stay tuned for exciting updates!