ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ 30ನೇ ಮನೆ ಹಸ್ತಾಂತರ – 2022
ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿನಿಯಾದ ಪಾದೂರಿನ ಮಲ್ಲಿಕಾ ಶೆಟ್ಟಿ (ದ್ವಿತೀಯ ಪಿ.ಯು.ಸಿ) ಹಾಗೂ ನರ್ಸಿಂಗ್ ವಿದ್ಯಾರ್ಥಿನಿ ರಕ್ಷಿತಾ ಶೆಟ್ಟಿ ಇವರಿಗೆ ಮಂಗಳೂರಿನ ಉದ್ಯಮಿ ಶ್ರೀ ಪಿ. ಗೋಕುಲನಾಥ ಪ್ರಭುರವರು ತಮ್ಮ ಮಾತೃಶ್ರೀ ಶ್ರೀಮತಿ ಪದ್ಮಾವತಿ ವೆಂಕಟ್ರಾಯ ಪ್ರಭು ಅವರ ಜನ್ಮಶತಾಬ್ದದ ಶುಭಾವಸರದಲ್ಲಿ ನಿರ್ಮಿಸಿಕೊಟ್ಟ ನೂತನ ಮನೆ ‘ಪದ್ಮಾವತಿ’ಯನ್ನು ಶ್ರೀಮತಿ ನಿವೇದಿತಾ ಜಿ. ಪ್ರಭು ಮತ್ತು ಶ್ರೀ ಪಿ. ಗೋಕುಲನಾಥ ಪ್ರಭು ಅವರು 16-06-2022 ರಂದು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಯಕ್ಷಗಾನ ಕಲಾರಂಗದಂತಹ ಸಂಸ್ಥೆಯೊಂದಿಗೆ ನಿಕಟ ಬಾಂಧವ್ಯ ನನಗೆ ತುಂಬಾ […]
ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ 30ನೇ ಮನೆ ಹಸ್ತಾಂತರ – 2022 Read More »





