Yakshagana Kalaranga

Past Events

Kalantharanga – 2020 ಬಿಡುಗಡೆ

  ಯಕ್ಷಗಾನ ಕಲಾರಂಗದ “ಕಲಾಂತರಂಗ 2020” ಬಿಡುಗಡೆ ಉಡುಪಿ : ಯಕ್ಷಗಾನ ಕಲಾರಂಗದ ಒಂದು ವರ್ಷದ ಚಟುವಟಿಕೆಗಳ ಕುರಿತ ಅಪೂರ್ವ ಮಾಹಿತಿವುಳ್ಳ  “ಕಲಾಂತರಂಗ 2020”ನ್ನು ನಿಟ್ಟೂರು ಪ್ರೌಢಶಾಲೆಯ ರಜತ ಸಭಾಭವನದಲ್ಲಿ ಎಪ್ರಿಲ್ 16, 2021ರಂದು ಕರ್ಣಾಟಕ ಬ್ಯಾಂಕಿನ ಆಡಳಿತ ನಿರ್ದೇಶಕರಾದ ಮಹಾಬಲೇಶ್ವರ ಎಂ.ಎಸ್. ಮತ್ತು ಶಾಸಕರಾದ  ಕೆ. ರಘುಪತಿ ಭಟ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಹಾಬಲೇಶ್ವರ ಎಂ.ಎಸ್. ಕಲಾರಂಗ ಎಲ್ಲಾ ಸಂಸ್ಥೆಗಳಿಗೂ ಮಾದರಿಯಾಗಿದ್ದು, ಕರ್ಣಾಟಕ ಬ್ಯಾಂಕ್ ಕಲಾರಂಗದ ಚಟುವಟಿಕೆಗಳಿಗೆ ತನ್ನಿಂದಾದ ನೆರವನ್ನು ನೀಡಲು ಸದಾ ಸಿದ್ಧವಿದೆ

Kalantharanga – 2020 ಬಿಡುಗಡೆ Read More »

ವಿದ್ಯಾಪೋಷಕ್ ವಿದ್ಯಾರ್ಥಿನಿಗೆ ನವೀಕೃತ ಮನೆಯ ಹಸ್ತಾಂತರ 13-04-2021

ವಿದ್ಯಾಪೋಷಕ್ ವಿದ್ಯಾರ್ಥಿನಿಗೆ ನವೀಕೃತ ಮನೆಯ ಹಸ್ತಾಂತರ ಉಡುಪಿ : ಉಡುಪಿಯ ಯಕ್ಷಗಾನ ಕಲಾರಂಗ ಸಂಸ್ಥೆಯು ಕಾರ್ಕಳ ತಾಲೂಕಿನ ಅಜೆಕಾರ್ ನ ವಿದ್ಯಾಪೋಷಕ್ ಫಲಾನುಭವಿ ಅಂತಿಮ ಪದವಿ ವಿದ್ಯಾರ್ಥಿನಿ ನಿರೀಕ್ಷಾಳಿಗೆ ನವೀಕೃತ ಮನೆ ‘ಶ್ರೀಗುರು’ ಹಸ್ತಾಂತರ ಕಾರ್ಯಕ್ರಮ ದಿನಾಂಕ 13-04-2021ರಂದು ಜರಗಿತು. ಮನೆಯ ಪ್ರಾಯೋಜಕತ್ವ ವಹಿಸಿದ C4U ಚಾನಲ್‍ನ ಮಾಲಕ ಗುರುರಾಜ ಅಮೀನ್ ಮತ್ತು ಜಯಲಕ್ಷ್ಮೀ ಅಮೀನ್ ದಂಪತಿಗಳು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ನಂತರ ನಡೆದ ಕಾರ್ಯಕ್ರಮದಲ್ಲಿ ಅಭ್ಯಾಗತರಾಗಿ ಉದ್ಯಮಿ ಯು. ವಿಶ್ವನಾಥ ಶೆಣೈ, ನಿವೃತ್ತ ಅಧ್ಯಾಪಕ ರಾಜಗೋಪಾಲ

ವಿದ್ಯಾಪೋಷಕ್ ವಿದ್ಯಾರ್ಥಿನಿಗೆ ನವೀಕೃತ ಮನೆಯ ಹಸ್ತಾಂತರ 13-04-2021 Read More »

‘ಸೇವಾಭೂಷಣ’ ಪ್ರಶಸ್ತಿ 2020

ಆತ್ಮಸಂತೋಷಕ್ಕಾಗಿ ಮಾಡಿದ ಕೆಲಸಕ್ಕೆ ಪ್ರಶಸ್ತಿ ಬಂದರೆ ಮೌಲ್ಯ ಹೆಚ್ಚು.– ವಿಶ್ವವಲ್ಲಭತೀರ್ಥ ಶ್ರೀಪಾದರು  ಉಡುಪಿ : ಪ್ರಶಸ್ತಿಗಾಗಿಯೇ ಕೆಲಸ ಮಾಡಿದರೆ, ಮಾಡುವ ಕೆಲಸದಲ್ಲಿ ಸಂತೋಷವಿಲ್ಲ. ಸಮಾಜಕ್ಕೆ ಸಮರ್ಪಣಾ ಭಾವದಿಂದ ಕಾರ್ಯವೆಸಗಿದರೆ ಸಂತೋಷ, ಕೀರ್ತಿ ಎರಡೂ ಇದೆ. ಅಂಥವರಿಗೆ ಪ್ರಶಸ್ತಿ ಬಂದರೆ ಪ್ರಶಸ್ತಿಗೇ ಮೌಲ್ಯ ಬರುತ್ತದೆ ಎಂದು ಶ್ರೀ ಸೋದೆ ವಾದಿರಾಜ ಮಠಾಧೀಶರಾದ ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ತಮ್ಮ ಅನುಗ್ರಹ ಸಂದೇಶದಲ್ಲಿ ಹೇಳಿದರು. ಅವರು ಯಕ್ಷಗಾನ ಕಲಾರಂಗವು ಪೇಜಾವರ ಮಠದ ಶ್ರೀರಾಮ ವಿಠಲ ಸಭಾಭವನದಲ್ಲಿ ಫೆಬ್ರವರಿ 15, 2020

‘ಸೇವಾಭೂಷಣ’ ಪ್ರಶಸ್ತಿ 2020 Read More »

We're currently hard at work gathering information and crafting content to bring you the best experience. Stay tuned for exciting updates!