‘ಸೇವಾಭೂಷಣ’ ಪ್ರಶಸ್ತಿ 2020
ಆತ್ಮಸಂತೋಷಕ್ಕಾಗಿ ಮಾಡಿದ ಕೆಲಸಕ್ಕೆ ಪ್ರಶಸ್ತಿ ಬಂದರೆ ಮೌಲ್ಯ ಹೆಚ್ಚು.– ವಿಶ್ವವಲ್ಲಭತೀರ್ಥ ಶ್ರೀಪಾದರು ಉಡುಪಿ : ಪ್ರಶಸ್ತಿಗಾಗಿಯೇ ಕೆಲಸ ಮಾಡಿದರೆ, ಮಾಡುವ ಕೆಲಸದಲ್ಲಿ ಸಂತೋಷವಿಲ್ಲ. ಸಮಾಜಕ್ಕೆ ಸಮರ್ಪಣಾ ಭಾವದಿಂದ ಕಾರ್ಯವೆಸಗಿದರೆ ಸಂತೋಷ, ಕೀರ್ತಿ ಎರಡೂ ಇದೆ. ಅಂಥವರಿಗೆ ಪ್ರಶಸ್ತಿ ಬಂದರೆ ಪ್ರಶಸ್ತಿಗೇ ಮೌಲ್ಯ ಬರುತ್ತದೆ ಎಂದು ಶ್ರೀ ಸೋದೆ ವಾದಿರಾಜ ಮಠಾಧೀಶರಾದ ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ತಮ್ಮ ಅನುಗ್ರಹ ಸಂದೇಶದಲ್ಲಿ ಹೇಳಿದರು. ಅವರು ಯಕ್ಷಗಾನ ಕಲಾರಂಗವು ಪೇಜಾವರ ಮಠದ ಶ್ರೀರಾಮ ವಿಠಲ ಸಭಾಭವನದಲ್ಲಿ ಫೆಬ್ರವರಿ 15, 2020 […]
‘ಸೇವಾಭೂಷಣ’ ಪ್ರಶಸ್ತಿ 2020 Read More »

