ಯಕ್ಷಗಾನ ಕಲಾರಂಗದ 87ನೆಯ ಮನೆ ಹಸ್ತಾಂತರ.
ಯಕ್ಷಗಾನ ಕಲಾರಂಗ ವಿದ್ಯಾ ಪೋಷಕ್ನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಅಂಕಿತಾ (ಶ್ರೀಮತಿ ಅಮಿತಾ ಮತ್ತು ಶ್ರೀ ನಾರಾಯಣ ಮೊಗವೀರ ಇವರ ಪುತ್ರಿ) ಇವಳಿಗೆ ಬ್ರಹ್ಮಾವರ ತಾಲೂಕಿನ ನಾಲ್ಕೂರಿನಲ್ಲಿ ಮಂದಾರ್ತಿಯ ನಿವೃತ್ತ ಉಪನ್ಯಾಸಕಾರದ ಶ್ರೀ ಸೂರ್ಯನಾರಾಯಣ ಅಡಿಗ ಮತ್ತು ಶ್ರೀಮತಿ ಗಿರಿಜಾ ಸೂರ್ಯನಾರಾಯಣ ಅಡಿಗ ಇವರು ತಮ್ಮ ವಿವಾಹದ ಸುವರ್ಣ ವರ್ಷಾಚರಣೆಯ ಸವಿನೆನಪಿನಲ್ಲಿ, 6,50,000/- ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆ ‘ಶ್ರೀದೇವಿ ಕೃಪಾ’ ವನ್ನು 11.02.2026ರಂದು ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಎಚ್. ಧನಂಜಯ […]
ಯಕ್ಷಗಾನ ಕಲಾರಂಗದ 87ನೆಯ ಮನೆ ಹಸ್ತಾಂತರ. Read More »

