vidyaposhak 20th Mane Hasthantara
ವಿದ್ಯಾಪೋಷಕ್ ವಿದ್ಯಾರ್ಥಿನಿಗೆ ಯಕ್ಷಗಾನ ಕಲಾರಂಗದಿಂದ ಮನೆ ಹಸ್ತಾಂತರ ಉಡುಪಿ : ಯಕ್ಷಗಾನ ಕಲಾರಂಗ ಕುಂದಾಪುರದ ವಿದ್ಯಾಪೋಷಕ್ ವಿದ್ಯಾರ್ಥಿನಿ ಶ್ರೀನಿಧಿ (IPUC) ಇವಳಿಗೆ ಸುಮಾರು 6 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ‘ಪಾವನಿ’ ಮನೆಯ ಉದ್ಘಾಟನೆ 17-07-2021 ಶನಿವಾರ ನೆರವೇರಿತು. ಅಭ್ಯಾಗತರಾಗಿ ಮೈಸೂರು ಮರ್ಕಂಟೈಲ್ ಕಂ. ಲಿ. ನ ಆಡಳಿತ ನಿರ್ದೇಶಕರಾದ ಶ್ರೀ ಎಚ್. ಎಸ್. ಶೆಟ್ಟಿ, ಮಂಗಳೂರಿನ ಉದ್ಯಮಿ ಶ್ರೀ ಗೋಕುಲನಾಥ ಪ್ರಭು, ಬೆಂಗಳೂರಿನ ವೈದ್ಯ ವಿಜ್ಞಾನಿ ಡಾ. ರಾಜಾ ವಿಜಯ್ ಕುಮಾರ್, ಮಂಗಳೂರಿನ ವೈದ್ಯರಾದ ಡಾ. […]
vidyaposhak 20th Mane Hasthantara Read More »







