ವಿದ್ಯಾಪೋಷಕ್ 74 ನೆಯ ಮನೆ ಹಸ್ತಾಂತರ.
ವಿದ್ಯಾಪೋಷಕ್ ದ್ವಿತೀಯ ಪಿ.ಯು ವಿದ್ಯಾರ್ಥಿನಿ ನವ್ಯಾ (ಶ್ರೀಮತಿ ಮಮತಾ ಮತ್ತು ದಿ ನಾಗರಾಜ ಮೊಗವೀರ ಇವರ ಪುತ್ರಿ) ಇವಳಿಗೆ ಕುಂದಾಪುರ ತಾಲೂಕಿನ ಕುಂಭಾಶಿಯ ಕೊರವಡಿಯಲ್ಲಿ ಕಮಲಾಕ್ಷಿ ಮತ್ತು ಬೈಕಾಡಿ ಶಂಕರನಾರಾಯಣ ರಾಯರ ಸ್ಮರಣೆಯಲ್ಲಿ ಅವರ ಮಕ್ಕಳು, ಮೊಮ್ಮಕ್ಕಳು, ಮರಿಮಕ್ಕಳ ಪ್ರಾಯೋಜಕತ್ವದಲ್ಲಿ ನಿರ್ಮಿಸಿಕೊಟ್ಟ ‘ಕಮಲ ಶಂಕರ ನಿಲಯ’ ಮನೆಯನ್ನು ಶ್ರೀ ಬೈಕಾಡಿ ಶ್ರೀನಿವಾಸ ರಾವ್ ದಂಪತಿಗಳು 01. 06. 2025 ರಂದು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ತನ್ನ ಮಾತಾ ಪಿತೃಗಳ ನೆನಪಿನ ಈಮನೆಯಲ್ಲಿ ಸುಖ ಸಮೃದ್ಧಿ ನೆಲೆಸಲೆಂದು ಹಾರೈಸಿದರು. […]
ವಿದ್ಯಾಪೋಷಕ್ 74 ನೆಯ ಮನೆ ಹಸ್ತಾಂತರ. Read More »