ವಿದ್ಯಾಪೋಷಕ್ ವಿದ್ಯಾರ್ಥಿ ಮತ್ತು ಪೋಷಕರ ಸಮಾವೇಶ
ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ಘಟಕವು ಈ ವರ್ಷ ವಿದ್ಯಾಪೋಷಕ್ ಗೆ ಆಯ್ಕೆಗೊಂಡ ಪ್ರಥಮ ಪಿ. ಯು ವಿದ್ಯಾರ್ಥಿಗಳ ಮತ್ತು ಹೆತ್ತವರ ಒಂದು ದಿನದ ಸಮಾಲೋಚನಾ ಸಭೆಯನ್ನು ಯಕ್ಷಗಾನ ಕಲಾರಂಗದ ಐವೈಸಿ ಸಭಾಭವನದಲ್ಲಿ 17.08.25 ರಂದು ಆಯೋಜಿಸಿತ್ತು. ಜ್ಯೋತಿ ಬೆಳಗಿಸಿ ಉದ್ಘಾಟಿಸಿದ ಖ್ಯಾತ ಶಿಕ್ಷಣ ತಜ್ಞ ಡಾ. ಮಹಾಬಲೇಶ್ವರ ರಾವ್ ವಿದ್ಯೆಯ ಮಹತ್ತ್ವ ತಿಳಿಸಿ ವಿದ್ಯಾ ಪೋಷಕ್ ಮೂಲಕ ಯಕ್ಷಗಾನ ಕಲಾರಂಗ ಸಮಾಜದ ಸಂಕಷ್ಟಕ್ಕೆ ವಿಶಿಷ್ಟವಾಗಿ ಸ್ಪಂದಿಸುತ್ತಿದೆ ಎಂದರು. ಪ್ರಥಮ ದರ್ಜೆ ಗುತ್ತಿಗೆದಾರ ದಾನಿ ರಾಜೇಶ್ ಕಾರಂತ ಮಾತನಾಡಿ […]
ವಿದ್ಯಾಪೋಷಕ್ ವಿದ್ಯಾರ್ಥಿ ಮತ್ತು ಪೋಷಕರ ಸಮಾವೇಶ Read More »