ವಿದ್ಯಾಪೋಷಕ್ ಪ್ರಥಮ ಪಿಯು ವಿದ್ಯಾರ್ಥಿಗಳ ಶಿಬಿರ ಉದ್ಘಾಟನೆ.
ಉಡುಪಿಯ ಯಕ್ಷಗಾನ ಕಲಾರಂಗದ ಅಂಗ ಸಂಸ್ಥೆಯಾದ ವಿದ್ಯಾಪೋಷಕ್ ಪ್ರಥಮ ಪಿಯುಸಿ ಮುಗಿಸಿದ ವಿದ್ಯಾರ್ಥಿಗಳಿಗಾಗಿ ಐದು ದಿನಗಳ ‘ಜೀವನ ವಿದ್ಯಾ’ ಸನಿವಾಸ ಶಿಬಿರವನ್ನು ಕಳೆದ 16 ವರ್ಷಗಳಿಂದ ನಡೆಸಿಕೊಂಡು ಬಂದಿದ್ದು, ಈ ಬಾರಿಯ ಶಿಬಿರವನ್ನು ಸಂಸ್ಥೆಯ ಐವೈಸಿ ಸಭಾಂಗಣದಲ್ಲಿ ಇಂದು 24.02.2026 ರಂದು ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಉದ್ಘಾಟಿಸಿದರು. ಗೀತಾಲೇಖನ ಬರೆದು ಒಪ್ಪಿಸಿದವರಿಗೆ ಪ್ರಮಾಣ ಪತ್ರ ವಿತರಿಸಿ ತಮ್ಮ ಅನುಗ್ರಹ ಸಂದೇಶದಲ್ಲಿ ಇಂತಹ ಶಿಬಿರ ಮಕ್ಕಳ ಸರ್ವತೋಮುಖ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಭಗವದ್ಗೀತೆ […]
ವಿದ್ಯಾಪೋಷಕ್ ಪ್ರಥಮ ಪಿಯು ವಿದ್ಯಾರ್ಥಿಗಳ ಶಿಬಿರ ಉದ್ಘಾಟನೆ. Read More »



