ಸೇವಾ ಭೂಷಣ ಪ್ರಶಸ್ತಿ -2025
ನಾನು ಕರ್ತವ್ಯವನ್ನಷ್ಟೇ ಮಾಡಿದ್ದೇನೆ – ಎ. ಪಿ. ಕೊಡಂಚ ನಾವೆಲ್ಲಾ ನಮ್ಮ ಕರ್ಮವನ್ನಷ್ಟೇ ಮಾಡುವುದಕ್ಕೆ ಹುಟ್ಟಿಬಂದವರು. ಸಮಾಜದಿಂದ ಸಾಕಷ್ಟು ಪಡೆದಿದ್ದೇವೆ. ಸಾಧ್ಯವಾಗುವವರೆಗೆ ಕರ್ಮವನ್ನು ಮಾಡುತ್ತಾ ಹೋಗಬೇಕು. ಫಲವನ್ನು ಅಪೇಕ್ಷಿಸಬಾರದು. ಯಕ್ಷಗಾನ ಕಲಾರಂಗದ ಐವೈಸಿ ಸಭಾಭವನದಲ್ಲಿ ಸೇವಾಭೂಷಣ ಪ್ರಶಸ್ತಿಯನ್ನು ಸ್ವೀಕರಿಸುತ್ತಾ ಎರಡೂವರೆ ದಶಕ ಯಾವ ಪ್ರತಿಫಲವನ್ನೂ ಅಪೇಕ್ಷಿಸದೆ, ಅನೇಕ ಗ್ರಾಹಕರಿಗೆ ನ್ಯಾಯವನ್ನು ಒದಗಿಸಿಕೊಟ್ಟ ಅಲೆವೂರು ಪದ್ಮನಾಭ ಕೊಡಂಚರ ವಿನಮ್ರ ನುಡಿಯಿದು. ಫೆಬ್ರವರಿ 28 ರಂದು ಎಸ್. ಗೋಪಾಲಕೃಷ್ಣರ ಸ್ಮರಣೆಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಡಾ. […]
ಸೇವಾ ಭೂಷಣ ಪ್ರಶಸ್ತಿ -2025 Read More »