ವಿದ್ಯಾಪೋಷಕ್ 58ನೇ ಮನೆ ಹಸ್ತಾಂತರ
ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ನ ತೃತೀಯ ಇಂಜಿನೀಯರ್ ವಿದ್ಯಾರ್ಥಿನಿ ಸೌಜನ್ಯ ಇವಳಿಗೆ ಬ್ರಹ್ಮಾವರ ತಾಲೂಕಿನ ಆರೂರಿನಲ್ಲಿ ಕೊಲ್ಲಬೆಟ್ಟು ರವೀಂದ್ರ ಶೆಟ್ಟಿಯವರ ಪ್ರಾಯೋಜಕತ್ವದಲ್ಲಿ ಅವರ ಶಷ್ಠ್ಯಬ್ಧಪೂರ್ತಿ ಸಂದರ್ಭದಲ್ಲಿ ರೂ. 6 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆ ‘ವರಲಕ್ಷ್ಮೀ’ 07.12.2024 ರಂದು ಉದ್ಘಾಟನೆಗೊಂಡಿತು. ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಸಮಾಜದಲ್ಲಿ ಉಳ್ಳವರು ಇಲ್ಲದವರಿಗೆ ಸಹಾಯ ಮಾಡುತ್ತಾ ಸಮತ್ವ ಭಾವದಿಂದ ನಡೆದರೆ ರಾಮರಾಜ್ಯ ನಿರ್ಮಾಣವಾಗುತ್ತದೆ. ಯಕ್ಷಗಾನ ಕಲಾರಂಗ ಈ ಕೆಲಸವನ್ನು ಶ್ರದ್ಧೆಯಿಂದ ಮಾಡುತ್ತಾ […]
ವಿದ್ಯಾಪೋಷಕ್ 58ನೇ ಮನೆ ಹಸ್ತಾಂತರ Read More »