ಕಿಶೋರ ಯಕ್ಷಗಾನ ಸಂಭ್ರಮ – 2024 ಉಚ್ಚಿಲ ಉದ್ಘಾಟನೆ ಮತ್ತು ಸಮಾರೋಪ
ಡಿಸೆಂಬರ್ 20 ರಿಂದ 23ರ ತನಕ,ಎಂಟು ಪ್ರೌಢಶಾಲೆಗಳ ಕಿಶೋರ ಯಕ್ಷಗಾನ ಸಂಭ್ರಮ ಉಚ್ಚಿಲದ ಶ್ರೀ ಮಹಾಲಕ್ಷ್ಮಿ ದೇವಾಳದ ವಠಾರದಲ್ಲಿ ನಡೆಯಲಿದ್ದು, ಇದರ ಉದ್ಘಾಟನೆಯನ್ನು 20-12-2024 ರಂದು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟಿನ ಅಧ್ಯಕ್ಷರಾದ ಡಾ.ಜಿ.ಶಂಕರ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ದ.ಕ.ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ, ಕ್ಷೇತ್ರ ಆಡಳಿತ ಅಧ್ಯಕ್ಷರಾದ ಗಿರಿಧರ ಸುವರ್ಣ,ಮಹಾಜನ ಸಂಘದ ಸದಸ್ಯರಾದ ಗುಂಡು ಬಿ.ಅಮೀನ್, ಕೋಶಾಧಿಕಾರಿ ಸುಧಾಕರ ಕುಂದರ್ ಅಭ್ಯಾಗತರಾಗಿ ಭಾಗವಹಿಸಿದ್ದರು. […]
ಕಿಶೋರ ಯಕ್ಷಗಾನ ಸಂಭ್ರಮ – 2024 ಉಚ್ಚಿಲ ಉದ್ಘಾಟನೆ ಮತ್ತು ಸಮಾರೋಪ Read More »