“ಕಲಾಂತರಂಗ 2023-24” ಬಿಡುಗಡೆ.
ಯಕ್ಷಗಾನ ಕಲಾರಂಗದ ಒಂದು ವರ್ಷದ ಸಮಗ್ರ ಚಟುವಟಿಕೆಯ ವಿವರಗಳನ್ನು ಒಳಗೊಂಡ ಮುನ್ನೂರು ಪುಟಗಳ ಸಚಿತ್ರ”ಕಲಾಂತರಂಗ 2023-24″ವನ್ನು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿಗಳಾದ ಪೂಜ್ಯ ಡಾ.ಡಿ.ವೀರೇಂದ್ರ ಹೆಗಡೆಯವರು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ್ ರಾವ್ ಮತ್ತು ಕಾರ್ಯದರ್ಶಿ ಮುರಲಿ ಕಡೆಕಾರ್ ಸಂಸ್ಥೆ ನಡೆಸುತ್ತಿರುವ ಕಾರ್ಯಾಚರಣೆಗಳ ಬಗ್ಗೆ ವಿಶೇಷವಾಗಿ ಸುವರ್ಣ ವರ್ಷದ ವಿಶಿಷ್ಟ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಉಡುಪಿಗೆ ಬಂದಾಗ ಸಂಸ್ಥೆಯ ನೂತನ ಕಟ್ಟಡ ಐ.ವೈ.ಸಿ.ಗೆ ಭೇಟಿ ನೀಡುವುದಾಗಿ ಹೆಗಡೆಯವರು ತಿಳಿಸಿದರು.ಈ ಸಂದರ್ಭದಲ್ಲಿ ಸಂಸ್ಥೆಯ […]
“ಕಲಾಂತರಂಗ 2023-24” ಬಿಡುಗಡೆ. Read More »