ಕಿಶೋರ ಯಕ್ಷಗಾನ ಸಂಭ್ರಮ – 2024. ಬ್ರಹ್ಮಾವರ ಉದ್ಘಾಟನೆ ಮತ್ತು ಸಮಾರೋಪ ಸಮಾರಂಭ
ಕಿಶೋರ ಯಕ್ಷಗಾನ ಸಂಭ್ರಮ 2024 ಮಹಾಭಿಯಾನ 23.11.2024 ರಂದು ಬ್ರಹ್ಮಾವರದಲ್ಲಿ ಉದ್ಘಾಟನೆಗೊಂಡಿತು. ಉಡುಪಿ ಶಾಸಕರು, ಯಕ್ಷಶಿಕ್ಷಣ ಟ್ರಸ್ಟಿನ ಅಧ್ಯಕ್ಷರೂ ಆದ ಯಶ್ ಪಾಲ್ ಸುವರ್ಣರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.ರಘುರಾಮ ಮಧ್ಯಸ್ಥ,ಬೈಕಾಡಿ ಸುಪ್ರಸಾದ್ ಶೆಟ್ಟಿ,ಬಿ.ಭುಜಂಗ ಶೆಟ್ಟಿ, ಧನಂಜಯ ಅಮೀನ್,ಬಿ.ಎನ್.ಶಂಕರ ಪೂಜಾರಿ,ಮಾರಾಳಿ ಪ್ರತಾಪ್ ಹೆಗ್ಡೆ,ರಾಜೀವ್ ಕುಲಾಲ್, ನಿತ್ಯಾನಂದ ಬಿ.ಆರ್ ಭಾಗವಹಿಸಿದ ಸಮಾರಂಭದ ಆರಂಭದಲ್ಲಿ ಬ್ರಹ್ಮಾವರ ಪ್ರದರ್ಶನ ಸಂಘಟನಾ ಸಮಿತಿಯ ಅಧ್ಯಕ್ಷರಾದ ಸುಧೀರ್ ಕುಮಾರ್ ಶೆಟ್ಟಿ ಸ್ವಾಗತಿಸಿದರು.ಟ್ರಸ್ಟಿನ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಗಣೇಶ್ ಬ್ರಹ್ಮಾವರ ನಿರ್ವಸಿದ ಕಾರ್ಯಕ್ರಮದ ಕೊನೆಯಲ್ಲಿ ಎಚ್.ಎನ್.ಶೃಂಗೇಶ್ವರ […]
ಕಿಶೋರ ಯಕ್ಷಗಾನ ಸಂಭ್ರಮ – 2024. ಬ್ರಹ್ಮಾವರ ಉದ್ಘಾಟನೆ ಮತ್ತು ಸಮಾರೋಪ ಸಮಾರಂಭ Read More »