ಕಿಶೋರ ಯಕ್ಷಗಾನ ಸಂಭ್ರಮ – 2024 ಬಿದ್ಕಲ್ ಕಟ್ಟೆ ಉದ್ಘಾಟನೆ ಮತ್ತು ಸಮಾರೋಪ
19-12-2024 ರಂದು ಬಿದ್ಕಲ್ ಕಟ್ಟೆಯ ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್ ವಠಾರದಲ್ಲಿ ಕಿಶೋರ ಯಕ್ಷಗಾನ ಸಂಭ್ರಮವನ್ನು ಉದ್ಯಮಿಗಳಾದ ಎಚ್. ಶಂಕರ್ ಹೆಗ್ಡೆ, ಜನ್ನಾಡಿ ಇವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಪ್ರದರ್ಶನ ಸಂಘಟನಾ ಸಮಿತಿಯ ಅಧ್ಯಕ್ಷರಾದ ಪ್ರಶಾಂತ್ ಇಂಜಿನಿಯರ್, ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ. ಗಂಗಾಧರ್ ರಾವ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ದೀಪಾ ಶೆಟ್ಟಿ, ಹಾಲಾಡಿ ವಲಯ ಭಜನಾ ಮಂಡಳಿಗಳ ಅಧ್ಯಕ್ಷರಾದ ಶ್ರೀಮತಿ ಸುಶೀಲಾ ಬಿ. ಶೆಟ್ಟಿ, ಪಂಚಾಯತ್ ಪಿ.ಡಿ.ಒ. ಶ್ರೀಮತಿ ರೇಖಾ ಅಭ್ಯಾಗತರಾಗಿ ಭಾಗವಹಿಸಿದರು. ಪ್ರದರ್ಶನ […]
ಕಿಶೋರ ಯಕ್ಷಗಾನ ಸಂಭ್ರಮ – 2024 ಬಿದ್ಕಲ್ ಕಟ್ಟೆ ಉದ್ಘಾಟನೆ ಮತ್ತು ಸಮಾರೋಪ Read More »