ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ ಸಮಾರಂಭ – 2024
ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ ಸಮಾರಂಭವು ಸಂಸ್ಥೆಯ ನೂತನ ಕಟ್ಟಡದ ಐವೈಸಿ ಸಭಾಂಗಣದಲ್ಲಿ 17.11.2024 ರಂದು ಅತ್ಯಂತ ಯಶಸ್ವಿಯಾಗಿ ಜರಗಿತು. ಯಕ್ಷಗಾನ ಲೋಕ ಶಿಕ್ಷಣವನ್ನು ಕೊಡುವ ಶ್ರೇಷ್ಠವಾದ ಕಲಾಪ್ರಕಾರವೆಂದು ಪ್ರಶಸ್ತಿ ಪ್ರದಾನ ಮಾಡಿ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ತಮ್ಮ ಅನುಗ್ರಹ ಸಂದೇಶದಲ್ಲಿ ನುಡಿದರು. ಶ್ರೀಕ್ಷೇತ್ರ ಧರ್ಮಸ್ಥಳದ ಶ್ರೀ ಹರ್ಷೇಂದ್ರ ಕುಮಾರ್ ಅವರು ಆರ್.ಎಲ್ ಭಟ್- ವಾರಿಜಾಕ್ಷಿ ಆರ್ ಭಟ್ ಗೌರವಾರ್ಥ ಅವರ ಸುಪುತ್ರ ಹರಿಪ್ರಸಾದ್ ಭಟ್ ಪ್ರಾಯೋಜಿಸಿದ ಬಣ್ಣದ ಕೋಣೆಯನ್ನು ಉದ್ಘಾಟಿಸಿದರು. […]
ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ ಸಮಾರಂಭ – 2024 Read More »