ಯಕ್ಷಗಾನ ಕಲಾರಂಗಕ್ಕೆ ಆಗರಿ ರಘುರಾಮ ಸಮ್ಮಾನ
ತೆಂಕುತಿಟ್ಟಿನ ಅಗ್ರಮಾನ್ಯ ಭಾಗವತರೂ ಪ್ರಸಂಗಕರ್ತರೂ ಆಗಿದ್ದ ಅಗರಿ ಶ್ರೀನಿವಾಸ ಭಾಗವತರ ನೆನಪಿನಲ್ಲಿ ನೀಡುವ ಅಗರಿಪ್ರಶಸ್ತಿ ಹಾಗು ಅವರ ಸುಪುತ್ರರೂ ಶ್ರೇಷ್ಠ ಭಾಗವತರೂ ಆಗಿದ್ದ ಅಗರಿ ರಘುರಾಮ ಭಾಗವತರ ನೆನಪಿನಲ್ಲಿ ನೀಡುವ ಅಗರಿಸಮ್ಮಾನ ಪ್ರದಾನ ಕಾರ್ಯಕ್ರಮ ಹೊಸಬೆಟ್ಟಿನ ನವಗಿರಿ ಕಲ್ಯಾಣ ಮಂಟಪದಲ್ಲಿ ಜುಲೈ 28ರಂದು ಜರಗಿತು. ಅಗರಿ ಪ್ರಶಸ್ತಿಯನ್ನು ಹಿರಿಯ ಭಾಗವತ ಪುತ್ತಿಗೆ ರಘುರಾಮ ಹೊಳ್ಳರು ಸ್ವೀಕರಿಸಿದರು. ಉಡುಪಿಯ ಯಕ್ಷಗಾನ ಕಲಾರಂಗದ ಸಾಂಸ್ಕೃತಿಕ,ಸಾಮಾಜಿಕ ಚಟುವಟಿಕೆಯನ್ನು ಗುರುತಿಸಿ ನೀಡಲಾದ ಅಗರಿ ಸಮ್ಮಾನವನ್ನು ಸಂಸ್ಥೆಯ ಅಧ್ಯಕ್ಷ ಎಂ.ಗಂಗಾಧರ ರಾವ್ ಸ್ವೀಕರಿಸಿದರು.ಕಟೀಲು ಕ್ಷೇತ್ರದ […]
ಯಕ್ಷಗಾನ ಕಲಾರಂಗಕ್ಕೆ ಆಗರಿ ರಘುರಾಮ ಸಮ್ಮಾನ Read More »