ಕಲಾವಿದರ ಸಮಾವೇಶ – 2024
ಯಕ್ಷಗಾನ ಸರ್ವಾಂಗ ಸುಂದರ ಕಲೆ – ಪುತ್ತಿಗೆ ಶ್ರೀ ಯಕ್ಷಗಾನ ಕಲೆಯ ಎಲ್ಲಾ ಅಂಗಗಳನ್ನು ಹೊಂದಿರುವ ಪರಿಪೂರ್ಣ ಕಲಾ ಪ್ರಕಾರ. ಅದನ್ನು ಪ್ರಸ್ತುತ ಪಡಿಸುವ ಕಲಾವಿದರು ಸಮಾಜಕ್ಕೆ ಪುರಾಣದ ಸಂದೇಶವನ್ನು ತಿಳಿಸುವ ಶ್ರೇಷ್ಠ ವಿದ್ವಾಂಸರು, ಯಕ್ಷಗಾನ ಕಲಾರಂಗ ಮಾಡುತ್ತಿರುವ ಸಮಾಜಮುಖಿ ಕೆಲಸ ಅನನ್ಯ ಮತ್ತು ಅಗಾಧ ಎಂಬುದಾಗಿ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮೇ 31ರಂದು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಯಕ್ಷಗಾನ ಕಲಾರಂಗ ಆಯೋಜಿಸಿದ 25ನೇ ವರ್ಷದ ಕಲಾವಿದರ ಸಮಾರಂಭದಲ್ಲಿ ಅನುಗ್ರಹ ಸಂದೇಶ ನೀಡುತ್ತಾ ನುಡಿದರು. ಈ […]
ಕಲಾವಿದರ ಸಮಾವೇಶ – 2024 Read More »