ಸರಕಾರಿ ಪ್ರೌಢಶಾಲೆ ಜಾನುವಾರುಕಟ್ಟೆ- ಯಕ್ಷಶಿಕ್ಷಣ ಉದ್ಘಾಟನೆ
ಯಕ್ಷಶಿಕ್ಷಣ ಟ್ರಸ್ಟ್ ಉಡುಪಿ ಇವರ ವತಿಯಿಂದ ಯಕ್ಚಗಾನ ಕಲಾರಂಗ- ಉಡುಪಿ ನೇತೃತ್ವದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿರುವ ಯಕ್ಷಗಾನ ಶಿಕ್ಷಣವನ್ನು ಸರಕಾರಿ ಪ್ರೌಢಶಾಲೆ- ಜಾನುವಾರುಕಟ್ಟೆ ಬಿಲ್ಲಾಡಿ( ಬ್ರಹ್ಮಾವರ ವಲಯ) ದಲ್ಲಿ ಇಂದು ಉದ್ಘಾಟಿಸಲಾಯಿತು. ನಿವೃತ್ತ BIERT ಹಾಗೂSDMC ಸದಸ್ಯರಾದ ಶ್ರೀ ಚಂದ್ರಶೇಖರ ಶೆಟ್ಟಿಯವರು ಈ ಯಕ್ಷಶಿಕ್ಷಣವನ್ನು ದೀಪ ಬೆಳಗಿ ಉದ್ಘಾಟಿಸಿದರು.ಉಡುಪಿ ಯಕ್ಷಶಿಕ್ಷಣ ಟ್ರಸ್ಟ್ ಹಾಗೂ ಯಕ್ಷಗಾನ ಕಲಾರಂಗದ ಈ ಮಹೋನ್ನತ ಯಕ್ಷಗಾನ ಅಭಿಯಾನದಿಂದ ನಮ್ಮ ನಾಡಿನ ಆರಾಧನಾ ಕಲೆ ಪೀಳಿಗೆಯಿಂದ ಪೀಳಿಗೆಗೆ ದಾಟಿಸುವುದಕ್ಕೆ ಸಾಧ್ಯವಾಗುತ್ತಿದೆ.ಇದು ಸರಕಾರಿ ಪ್ರೌಢಶಾಲೆಯ ಮಕ್ಕಳ ಹಾಗೂ […]
ಸರಕಾರಿ ಪ್ರೌಢಶಾಲೆ ಜಾನುವಾರುಕಟ್ಟೆ- ಯಕ್ಷಶಿಕ್ಷಣ ಉದ್ಘಾಟನೆ Read More »